ಯುದ್ಧದ ಪರಿಣಾಮದಿಂದ ಬೆಂಗಳೂರು ನಗರದಾದ್ಯಂತ ಕಳೆದ ಕೆಲವು ದಿನಗಳಿಂದ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯವಾಗಿರುವುದು ತಮಗೆಲ್ಲ ತಿಳಿದಿದೆ. ನಮ್ಮ ಕಲ್ಯಾಣ ಮಂದಿರಕ್ಕೂ ವಾಣಿಜ್ಯ ಅನಿಲ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಈ ಅನಿಶ್ಚಿತ ಪರಿಸ್ಥಿತಿ ಇರುವವರೆಗೂ ನಮ್ಮ ಕಲ್ಯಾಣ ಮಂದಿರದ ಆವರಣದಲ್ಲಿ ಕಾರ್ಯಕ್ರಮ ನಡೆಸುವವರು ಅಗತ್ಯವಿರುವ ವಾಣಿಜ್ಯ ಗ್ಯಾಸ್ ಸಿಲಿಂಡರನ್ನು ತಾವೇ ತರಬೇಕು ಅಥವಾ ಪರ್ಯಾಯ ವ್ಯವಸ್ಥೆ …
Read More