ದಕ್ಷಿಣ ಕನ್ನಡದ ಕೋಟ ಬ್ರಾಹ್ಮಣ ಮಿತ್ರ ಮಂಡಳಿಯ 2026-27ನೇ ಸಾಲಿನ ಶೈಕ್ಷಣಿಕ ಧನಸಹಾಯ ನೀಡಲು ಅರ್ಜಿ ಆಹ್ವಾನಗಳನ್ನು ಕರೆಯಲಾಗಿದೆ. ಅಹೆ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ವಿವರಗಳೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಿ ತಾ. 30-11-2026 ರೊಳಗೆ ಮಂಡಳಿಯ ರಿಜಿಸ್ಟರ್ ಆಫೀಸಿಗೆ ತಲುಪಿಸಲು ಕೋರುತ್ತದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಹೆ ಮಂಡಳಿಯ ಕಚೇರಿಯಲ್ಲಿಯೂ ಅಥವಾ ಮಂಡಳಿಯ …
Read MoreAuthor: Admin
Notice: Revised Rental Tariffs for Halls
ಮಾನ್ಯ ಕೂಟ ಬ್ರಾಹ್ಮಣರು, ಸದಸ್ಯರು ಹಾಗೂ ಸಾರ್ವಜನಿಕರ ಗಮನಕ್ಕೆ: ಸಂಸ್ಥೆಯ ನಿರ್ವಹಣಾ ವೆಚ್ಚಗಳು ಹೆಚ್ಚಾಗಿರುವುದರಿಂದ, ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ನಮ್ಮ ಗುರುನರಸಿಂಹ ಕಲ್ಯಾಣ ಮಂದಿರ ಹಾಗೂ ಸಾಂಸ್ಕೃತಿಕ ಮಂದಿರದ ಬಾಡಿಗೆ ದರಗಳನ್ನು ಈ ಕೆಳಗಿನಂತೆ ಪರಿಷ್ಕರಿಸಲಾಗಿದೆ. ೧. ಗುರುನರಸಿಂಹ ಕಲ್ಯಾಣ ಮಂದಿರ (ದೊಡ್ಡ ಹಾಲ್) ವಿವರ ಒಂದು ದಿನಕ್ಕೆ ಮದುವೆಗೆ (೨ ದಿನಕ್ಕೆ) ಕೂಟ ಬ್ರಾಹ್ಮಣರಿಗೆ …
Read MoreDisruption in Gas Supply & New Guidelines
ಯುದ್ಧದ ಪರಿಣಾಮದಿಂದ ಬೆಂಗಳೂರು ನಗರದಾದ್ಯಂತ ಕಳೆದ ಕೆಲವು ದಿನಗಳಿಂದ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯವಾಗಿರುವುದು ತಮಗೆಲ್ಲ ತಿಳಿದಿದೆ. ನಮ್ಮ ಕಲ್ಯಾಣ ಮಂದಿರಕ್ಕೂ ವಾಣಿಜ್ಯ ಅನಿಲ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಈ ಅನಿಶ್ಚಿತ ಪರಿಸ್ಥಿತಿ ಇರುವವರೆಗೂ ನಮ್ಮ ಕಲ್ಯಾಣ ಮಂದಿರದ ಆವರಣದಲ್ಲಿ ಕಾರ್ಯಕ್ರಮ ನಡೆಸುವವರು ಅಗತ್ಯವಿರುವ ವಾಣಿಜ್ಯ ಗ್ಯಾಸ್ ಸಿಲಿಂಡರನ್ನು ತಾವೇ ತರಬೇಕು ಅಥವಾ ಪರ್ಯಾಯ ವ್ಯವಸ್ಥೆ …
Read MoreScholarship Distribution Ceremony at Saligrama
Dear Members, The Dakshina Kannada Koota Brahmanara Mithra Mandali (Bengaluru) cordially invites you to the Scholarship Distribution Ceremony for students studying in our hometown and surrounding areas . The details of the program are as follows: Program Agenda: The event …
Read MoreImportant Information for tomorrow’s program
Instructions for the Cultural Program: Requesting all DKKBMM members to participate in large numbers. ಸಾಂಸ್ಕೃತಿಕ ಕಾರ್ಯಕ್ರಮದ ಸೂಚನೆಗಳು: ಕೋಟ ಬಂಧುಗಳೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿಕೆ.
Read MoreEye Check-up during Medical Camp
ಮಾನ್ಯ ಸದಸ್ಯ ಮಹನೀಯರ ಅವಗಹನಕ್ಕೆ: ನಾಡಿದ್ದು ೪ನೇ ಜನವರಿ ಭಾನುವಾರ ನಮ್ಮ ಮಿತ್ರ ಮಂಡಳಿಯು ಏರ್ಪಡಿಸಿರುವ ಉಚಿತ ವೈದ್ಯಕೀಯ ಶಿಬಿರದ ಅಂಗವಾಗಿ ಕಣ್ಣು ಪರೀಕ್ಷೆ ಮತ್ತು ಸಲಹೆಯನ್ನು ಸರದೇವ ಆಸ್ಪತ್ರೆಯವರು ಮಾಡಲಿದ್ದಾರೆ. ನಮ್ಮ ಸದಸ್ಯರು ಹಾಗೂ ಕುಟುಂಬದವರಿಗೆ ಏನಾದರೂ ಕ್ಯಾಟರಾಕ್ಟ್ ಶಸ್ತ್ರಚಿಕಿಸ್ತೆ ಅಗತ್ಯವಿದ್ದಲ್ಲಿ, ಅವರು ಶಿಫಾರಿಸಿನ ಚೀಟಿಯೊಂದಿಗೆ ಅವರ ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆದಲ್ಲಿ ಅವರು ನಮ್ಮ …
Read MoreCommunity Service & Cultural Programme
Dakshina Kannada Koota Brahmana Mitra Mandali (Regd.), Bengaluru, is pleased to announce a full-day community service and cultural programme on Sunday, 04 January 2026, at Gurunarasimha Kalyana Mantapa premises. Morning Session – Free Medical Camp (9:00 AM to 1:00 PM) …
Read MoreNotice: Scholarship 2025
ದಕ್ಷಿಣ ಕನ್ನಡದ ಕೋಟ ಬ್ರಾಹ್ಮಣ ಮಿತ್ರ ಮಂಡಳಿಯ 2025-26ನೇ ಸಾಲಿನ ಶೈಕ್ಷಣಿಕ ಧನಸಹಾಯ ನೀಡಲು ಅರ್ಜಿ ಆಹ್ವಾನಗಳನ್ನು ಕರೆಯಲಾಗಿದೆ. ಅಹೆ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ವಿವರಗಳೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಿ ತಾ. 30-11-2025 ರೊಳಗೆ ಮಂಡಳಿಯ ರಿಜಿಸ್ಟರ್ ಆಫೀಸಿಗೆ ತಲುಪಿಸಲು ಕೋರುತ್ತದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಹೆ ಮಂಡಳಿಯ ಕಚೇರಿಯಲ್ಲಿಯೂ ಅಥವಾ ಮಂಡಳಿಯ …
Read MoreContribution to Suresh Hande’s family
We express our gratitude to all those who have responded generously to the appeal made during our 2024 Annual General Meeting in support of the family of Sri. Suresh Hande. Your contributions are a true reflection of the solidarity that …
Read More2025 Election Results
ದಕ್ಷಿಣ ಕನ್ನಡ ಕೂಟ ಬ್ರಾಹ್ಮಣರ ಮಿತ್ರ ಮಂಡಳಿ (ರಿ), ಬೆಂಗಳೂರು – 560004 ಚುನಾವಣಾ ಫಲಿತಾಂಶ ದಿನಾಂಕ: 21.09.2025 ಸ್ಥಳ: ಗುರುನರಸಿಂಹ ಕಲ್ಯಾಣ ಮಂದಿರ, ಬೆಂಗಳೂರು ಸಂಸ್ಥೆಯ 56ನೇ ಸರ್ವಸದಸ್ಯರ ಸಭೆಯಲ್ಲಿ 2025-26 ರಿಂದ 2027-28ರವರೆಗೆ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಗಾಗಿ ನಡೆದ ಚುನಾವಣಾ ಫಲಿತಾಂಶ ಈ ಕೆಳಗಿನಂತೆ ಘೋಷಿಸಲಾಯಿತು. ಅಧ್ಯಕ್ಷರು ಡಾ. …
Read More